ಗುರುಕಾರಣರಿಗೆ ಬಡಿಸುವುದು : ವೀಳ್ಯ ಶಾಸ್ತ್ರದ ನಂತರ ನಿಶ್ಚಯಿಸಿದ ದಿನದಂದು ವಧು/ವರರ ತಳಮನೆಯಲ್ಲಿ ಗುರು ಕಾರಣರಿಗೆ ಬಡಿಸುವ ಕ್ರಮವಿದೆ.
ಮದುಮಗನ ಮುಖ ಕ್ಷೌರ : ಮದರಂಗಿ ಶಾಸ್ತ್ರದ ಮೊದಲು ಕ್ಷೌರ ಮಾಡಿಸುವುದು ಕ್ರಮ. ಕ್ಷೌರಿಕನಿಗೆ ಹೇಳಿಕೆ ಕೊಟ್ಟು ಮದರಂಗಿ ಶಾಸ್ತ್ರ ದಿನ ಬರಲು ಹೇಳುವುದು ಪದ್ಧತಿ. ಮುಖ ಕ್ಷೌರ ಮಾಡಿದ ಮೇಲೆ ಕ್ಷೌರಿಕನಿಗೆ ಕೊಡುವ ಮರ್ಯಾದೆ ಕೊಟ್ಟು ಕಳುಹಿಸುವುದು ಪದ್ಧತಿ.
No comments:
Post a Comment